AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ […]

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:25 AM

Share

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ ಭೂಕುಸಿತದಲ್ಲಿ ಬಿದ್ದು ಪುತ್ರ ಸೋಮಣ್ಣಗೆ ಗಾಯಗಳಾಗಿದೆ. ಕುಸಿದ ಭೂಮಿಯಲ್ಲಿ ನೀರು ಬರುತ್ತಿದೆ.

ಎರಡು ದಿನಗಳ ಹಿಂದೆಯಷ್ಟೇ ಕುಸಿದ ಭೂಮಿಯಿಂದ ಸ್ವಲ್ಪದರಲ್ಲೇ ಮಹಿಳೆ ಪಾರಾಗಿದ್ದರು. ಇದೀಗ ಮತ್ತೆ ಭೂಮಿ ಕುಸಿದಿದೆ. ಅಲ್ಲದೆ, ಒಂದೇ ತಿಂಗಳಲ್ಲಿ ಮೂರನೇ ಬಾರಿ ಭೂಮಿ ಕುಸಿದಿದ್ದು, ನರಗುಂದ ಪಟ್ಟಣದ ಜನ ಕಂಗಾಲಾಗಿದ್ದಾರೆ. ಪ್ರತಿದಿನ ಭಯ, ಆತಂಕದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ.

Published On - 10:15 am, Sat, 8 February 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ