AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತೇ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ಈ ಭಾಗದ ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮತ್ತೇ ಭೂಕುಸಿತವುಂಟಾಗಿದೆ. ಘಾಟ್‌ನ ಅಲೇಖಾನ್ ಸಮೀಪ ಗುಡ್ಡ ಕುಸಿದು ಭಾರೀ ಪ್ರಮಾಣದ ಮಣ್ಣು, ಮರ ಬಂಡೆಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿದ ಸ್ಥಳಗದಲ್ಲಿ ಜೆಸಿಬಿ ಗಳನ್ನು ಉಪಯೋಗಿಸಿ ತೆರವು ಕಾರ್ಯಚಾರಣೆ ಆರಂಭಿಸಲಾಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ಮತ್ತು ಬಂಡೆಗಳನ್ನು ಈಗ ತೆರವು ಮಾಡಲಾಗುತ್ತಿದೆ. ಭೂಕುಸಿತದ ಜೊತೆಗೆ […]

ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 08, 2020 | 1:26 PM

Share

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತೇ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ಈ ಭಾಗದ ಸಂಚಾರ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮತ್ತೇ ಭೂಕುಸಿತವುಂಟಾಗಿದೆ. ಘಾಟ್‌ನ ಅಲೇಖಾನ್ ಸಮೀಪ ಗುಡ್ಡ ಕುಸಿದು ಭಾರೀ ಪ್ರಮಾಣದ ಮಣ್ಣು, ಮರ ಬಂಡೆಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿದ ಸ್ಥಳಗದಲ್ಲಿ ಜೆಸಿಬಿ ಗಳನ್ನು ಉಪಯೋಗಿಸಿ ತೆರವು ಕಾರ್ಯಚಾರಣೆ ಆರಂಭಿಸಲಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ಮತ್ತು ಬಂಡೆಗಳನ್ನು ಈಗ ತೆರವು ಮಾಡಲಾಗುತ್ತಿದೆ. ಭೂಕುಸಿತದ ಜೊತೆಗೆ ರಸ್ತೆಯಲ್ಲಿ ಬಿರುಕು ಕೂಡಾ ಬಿಟ್ಟಿದೆ. ಹೀಗಾಗಿ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಸಂಚಾರವನ್ನು ಆಗಸ್ಟ್‌ 11ರವರೆಗೆ ಬಂದ್ ಮಾಡಿ ಚಿಕ್ಕಮಗಳೂರು ಡಿಸಿ ಬಿ ಗೌತಮ್‌ ಆದೇಶ ಹೊರಡಿಸಿದ್ದಾರೆ.

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!