AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತೇ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ಈ ಭಾಗದ ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮತ್ತೇ ಭೂಕುಸಿತವುಂಟಾಗಿದೆ. ಘಾಟ್‌ನ ಅಲೇಖಾನ್ ಸಮೀಪ ಗುಡ್ಡ ಕುಸಿದು ಭಾರೀ ಪ್ರಮಾಣದ ಮಣ್ಣು, ಮರ ಬಂಡೆಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿದ ಸ್ಥಳಗದಲ್ಲಿ ಜೆಸಿಬಿ ಗಳನ್ನು ಉಪಯೋಗಿಸಿ ತೆರವು ಕಾರ್ಯಚಾರಣೆ ಆರಂಭಿಸಲಾಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ಮತ್ತು ಬಂಡೆಗಳನ್ನು ಈಗ ತೆರವು ಮಾಡಲಾಗುತ್ತಿದೆ. ಭೂಕುಸಿತದ ಜೊತೆಗೆ […]

ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌
Guru
| Updated By: ಸಾಧು ಶ್ರೀನಾಥ್​|

Updated on: Aug 08, 2020 | 1:26 PM

Share

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತೇ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ಈ ಭಾಗದ ಸಂಚಾರ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮತ್ತೇ ಭೂಕುಸಿತವುಂಟಾಗಿದೆ. ಘಾಟ್‌ನ ಅಲೇಖಾನ್ ಸಮೀಪ ಗುಡ್ಡ ಕುಸಿದು ಭಾರೀ ಪ್ರಮಾಣದ ಮಣ್ಣು, ಮರ ಬಂಡೆಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿದ ಸ್ಥಳಗದಲ್ಲಿ ಜೆಸಿಬಿ ಗಳನ್ನು ಉಪಯೋಗಿಸಿ ತೆರವು ಕಾರ್ಯಚಾರಣೆ ಆರಂಭಿಸಲಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ಮತ್ತು ಬಂಡೆಗಳನ್ನು ಈಗ ತೆರವು ಮಾಡಲಾಗುತ್ತಿದೆ. ಭೂಕುಸಿತದ ಜೊತೆಗೆ ರಸ್ತೆಯಲ್ಲಿ ಬಿರುಕು ಕೂಡಾ ಬಿಟ್ಟಿದೆ. ಹೀಗಾಗಿ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಸಂಚಾರವನ್ನು ಆಗಸ್ಟ್‌ 11ರವರೆಗೆ ಬಂದ್ ಮಾಡಿ ಚಿಕ್ಕಮಗಳೂರು ಡಿಸಿ ಬಿ ಗೌತಮ್‌ ಆದೇಶ ಹೊರಡಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ