AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಪ್ರಯುಕ್ತ 40 ಸಾವಿರ ಲೀಟರ್ ಗಂಗಾಜಲ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ 3700 ಮುಜರಾಯಿ ವ್ಯಾಪ್ತಿಗೆ ಒಳಪಡುವ ಪುರಾತನ ಶಿವನ ದೇವಾಲಯಗಳಿಗೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಗಂಗಾಜಲ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ನೀಡಲಾಗುತ್ತಿದೆ. ನಗರದ ಬಳೆಪೇಟೆ ಬಳಿ ಇರುವ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ಮಹರ್ಷಿ ಆನಂದ್ ಗುರೂಜೀ ಮತ್ತು ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್​ ಚಾಲನೆ ನೀಡಲಿದ್ದಾರೆ. ರಾಜ್ಯದ ಜನತೆಗೆ ಕೊಟ್ಟ ಮಾತಿನ ಪ್ರಕಾರ, ಪ್ರತಿ ವರ್ಷದಂತೆ […]

ಮಹಾಶಿವರಾತ್ರಿ ಪ್ರಯುಕ್ತ 40 ಸಾವಿರ ಲೀಟರ್ ಗಂಗಾಜಲ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ
ಪತ್ರಿಕಾ ಆಹ್ವಾನ
ಗಂಗಾಧರ​ ಬ. ಸಾಬೋಜಿ
|

Updated on: Feb 25, 2022 | 10:08 PM

Share

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ 3700 ಮುಜರಾಯಿ ವ್ಯಾಪ್ತಿಗೆ ಒಳಪಡುವ ಪುರಾತನ ಶಿವನ ದೇವಾಲಯಗಳಿಗೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಗಂಗಾಜಲ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ನೀಡಲಾಗುತ್ತಿದೆ. ನಗರದ ಬಳೆಪೇಟೆ ಬಳಿ ಇರುವ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ಮಹರ್ಷಿ ಆನಂದ್ ಗುರೂಜೀ ಮತ್ತು ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್​ ಚಾಲನೆ ನೀಡಲಿದ್ದಾರೆ.

ರಾಜ್ಯದ ಜನತೆಗೆ ಕೊಟ್ಟ ಮಾತಿನ ಪ್ರಕಾರ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹರಿದ್ವಾರದಿಂದ ಪವಿತ್ರ ಗಂಗಾಜಲವನ್ನು ದಿನಾಂಕ 01-3-22ರಂದು ನಡೆಯುವ ಮಹಾ ಶಿವರಾತ್ರಿ ಪ್ರಯುಕ್ತ ಶಿವ ದೇವಸ್ಥಾನಗಳಿಗೆ ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲವನ್ನು ಕಲುಹಿಸಲಾಗುವುದು. ಸುಮಾರು 40 ಸಾವಿರ ಲೀಟರ್ ಗಂಗಾಜಲವನ್ನು ಹರಿದ್ವಾರದಿಂದ ತರಲಾಗಿದ್ದು, ಪವಿತ್ರ ಗಂಗೆಯನ್ನು ಹೊತ್ತು ವಾಹನಗಳು ನಗರಕ್ಕೆ ಆಗಮಿಸಲಿವೆ.

ರಾಜ್ಯದ ಎಲ್ಲಾ ಭಾಗಗಳಲ್ಲಿರುವಂತಹ ಸರಿ ಸುಮಾರು 3700 ಪುರಾತನ ಶಿವನ ದೇವಾಲಯಗಳಲ್ಲಿರವ ಶಿವನ ಮೂರ್ತಿಗೆ ಅಭಿಷೇಕ ಮತ್ತು ತೀರ್ಥ ವಿನಿಯೋಗಕ್ಕಾಗಿ ಎಲ್ಲಾ ಭಕ್ತಾದಿಗಳಿಗೆ ಪವಿತ್ರ ಗಂಗಾಜಲ ತಲುಪಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಿಗೆ ಸುಮಾರು 28 ವಾಹನಗಳಲ್ಲಿ ಸರಬರಾಜು ಮಾಡಲಾಗುತ್ತದೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಶಿವಾಲಯಗಳಿಗೂ ಮತ್ತು ಖಾಸಗಿ ಒಡೆತನದಲ್ಲಿರುವ ಶಿವನ ದೇವಸ್ಥಾನಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

Puneeth Rajkumar: ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಸಖತ್ ಮಾಸ್ ಆ್ಯಂಡ್ ಕ್ಲಾಸ್; ಇಲ್ಲಿವೆ ಫೋಟೋಗಳು

Viral Video: ಬ್ಯಾಗ್ ಕದಿಯಲು ಬಂದ ಕಳ್ಳರಿಗೆ ಮಣ್ಣು ಮುಕ್ಕಿಸಿದ ಯುವತಿ; ಈ ವಿಡಿಯೋ ನೋಡಿದರೆ ನಗದಿರಲು ಸಾಧ್ಯವೇ ಇಲ್ಲ!

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್