AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
ಆಯೇಷಾ ಬಾನು
| Edited By: |

Updated on: Sep 04, 2020 | 2:05 PM

Share

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ