AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
ಆಯೇಷಾ ಬಾನು
| Edited By: |

Updated on: Sep 04, 2020 | 2:05 PM

Share

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ