AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 04, 2020 | 2:05 PM

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್