AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
ಆಯೇಷಾ ಬಾನು
| Edited By: |

Updated on: Sep 04, 2020 | 2:05 PM

Share

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್