AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
ಆಯೇಷಾ ಬಾನು
| Edited By: |

Updated on: Sep 04, 2020 | 2:05 PM

Share

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ