AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು […]

‘ನಾರಾಯಣ ಅಚಾರ್ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ’
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 04, 2020 | 2:05 PM

Share

ಕೊಡಗು: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಅರ್ಚಕ ನಾರಾಯಣ ಆಚಾರ್ ಕುಟುಂಬದ ವಿರುದ್ಧ ವಕೀಲ ಮಾಚಯ್ಯ ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ಅರ್ಚಕ ನಾರಾಯಣ ಆಚಾರ್ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪುತ್ತೂರಿನಿಂದ ಬಂದ ಅರ್ಚಕ ಕುಟುಂಬ ನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ? ಆಚಾರ್ ಕುಟುಂಬ ನೂರಲ್ಲ, ಐನೂರು ಎಕರೆ ಆಸ್ತಿ ಸಂಪಾದನೆ ಮಾಡಿದ್ದಾರೆ. ಆಚಾರ್ ಆಸ್ತಿ ಬಗ್ಗೆ ತನಿಖೆಗೆ ಆಗಲೇ ಬೇಕು ಎಂದು ಮಾಚಯ್ಯ ಒತ್ತಾಯ ಮಾಡಿದ್ದಾರೆ. ಪುತ್ತೂರಿನಿಂದ ಬಂದ ಅರ್ಚಕರಿಗೆ ಇಷ್ಟೋಂದು ಆಸ್ತಿ ಹೇಗೆ ಬಂತು.

ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಪೂಜೆ ಮಾಡೋ ಇವ್ರಿಗೆ ಅಷ್ಟೋಂದು ಆಸ್ತಿ ಏಕೆ? ಮೊದಲು ಆಸ್ತಿ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಸ್ತಿ ರಕ್ಷಣೆ ಮಾಡಲು ಪೂಜೆ ನಮಗೇ ಕೊಡಿ ಅಂತ ಅರ್ಚಕರು ಒತ್ತಾಯ ಮಾಡ್ತಿದ್ದಾರೆ. ಅಮ್ಮ ಕೊಡವ ಜನಾಂಗಕ್ಕೂ ಪೂಜೆ ಮಾಡಲು ಅವಕಾಶ ಕೊಡಿ ಎಂದು ಸುದ್ದಿಗೋಷ್ಠಿಯಲ್ಲಿ ವಕೀಲ ಮಾಚಯ್ಯ ಒತ್ತಾಯಿಸಿದ್ದಾರೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು