AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ […]

ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು
ಸಾಧು ಶ್ರೀನಾಥ್​
| Edited By: |

Updated on:Sep 13, 2020 | 6:25 PM

Share

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ.

ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 6:25 pm, Sun, 13 September 20

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು