AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ […]

ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು
ಸಾಧು ಶ್ರೀನಾಥ್​
| Edited By: |

Updated on:Sep 13, 2020 | 6:25 PM

Share

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ.

ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 6:25 pm, Sun, 13 September 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ