
ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ.
ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Published On - 6:25 pm, Sun, 13 September 20