ಮೇಲ್ಛಾವಣಿ ಸೋರಿಕೆ: ರಿಮ್ಸ್ ಆಸ್ಪತ್ರೆ ವಾರ್ಡ್​ಗಳಿಗೆ ನುಗ್ಗಿದ ಮಳೆ ನೀರು

ರಾಯಚೂರು: ನಗರದಲ್ಲಿರುವ ರಿಮ್ಸ್ ಆಸ್ಪತ್ರೆಯು ಅವ್ಯವಸ್ಥೆಗಳ ಆಗರವಾಗಿದೆ. ಮಳೆಯಿಂದ ರಿಮ್ಸ್ ಆಸ್ಪತ್ರೆಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ರಿಮ್ಸ್ ಆಸ್ಪತ್ರೆಯ ಹಲವು ವಾರ್ಡ್​ಗಳಿಗೆ ನೀರು ನುಗ್ಗಿದೆ. ರಿಮ್ಸ್ ಆಸ್ಪತ್ರೆ ಮೇಲ್ಛಾವಣಿಯಲ್ಲಿ ನಿಂತುಹೋಗಿರುವ ಮಳೆ ನೀರು ಸೋರಿಕೆಯಾಗಿ ವಾರ್ಡಗಳಿಗೆ ಬರುತ್ತಿದ್ರೂ ಸಂಬಂಧಪಟ್ಟ ಅಧಿಕಾರಿಗಳು. ಸಿಬ್ಬಂದಿ ಡೊಂಟ್ ಕೇರ್ ಎನ್ನುತ್ತಿದ್ದಾರೆ. ರೋಗಿಗಳ ಬೆಡ್​ಗಳ ಕೆಳಗೆಲ್ಲ ಮಳೆ ನೀರು ಹರಿದು ಬಂದಿದೆ. ರಿಮ್ಸ್ ಆಸ್ಪತ್ರೆಯ ಅವ್ಯವಸ್ಥೆಗಳ ವಿರುದ್ಧ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಲ್ಛಾವಣಿ ಸೋರಿಕೆ: ರಿಮ್ಸ್ ಆಸ್ಪತ್ರೆ ವಾರ್ಡ್​ಗಳಿಗೆ ನುಗ್ಗಿದ ಮಳೆ ನೀರು
ಸಾಧು ಶ್ರೀನಾಥ್​

Updated on: Aug 29, 2020 | 12:33 PM

ರಾಯಚೂರು: ನಗರದಲ್ಲಿರುವ ರಿಮ್ಸ್ ಆಸ್ಪತ್ರೆಯು ಅವ್ಯವಸ್ಥೆಗಳ ಆಗರವಾಗಿದೆ. ಮಳೆಯಿಂದ ರಿಮ್ಸ್ ಆಸ್ಪತ್ರೆಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ರಿಮ್ಸ್ ಆಸ್ಪತ್ರೆಯ ಹಲವು ವಾರ್ಡ್​ಗಳಿಗೆ ನೀರು ನುಗ್ಗಿದೆ.

ರಿಮ್ಸ್ ಆಸ್ಪತ್ರೆ ಮೇಲ್ಛಾವಣಿಯಲ್ಲಿ ನಿಂತುಹೋಗಿರುವ ಮಳೆ ನೀರು ಸೋರಿಕೆಯಾಗಿ ವಾರ್ಡಗಳಿಗೆ ಬರುತ್ತಿದ್ರೂ ಸಂಬಂಧಪಟ್ಟ ಅಧಿಕಾರಿಗಳು. ಸಿಬ್ಬಂದಿ ಡೊಂಟ್ ಕೇರ್ ಎನ್ನುತ್ತಿದ್ದಾರೆ. ರೋಗಿಗಳ ಬೆಡ್​ಗಳ ಕೆಳಗೆಲ್ಲ ಮಳೆ ನೀರು ಹರಿದು ಬಂದಿದೆ. ರಿಮ್ಸ್ ಆಸ್ಪತ್ರೆಯ ಅವ್ಯವಸ್ಥೆಗಳ ವಿರುದ್ಧ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:53 am, Sat, 29 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us