AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ಹಿಡಿಯಲು ಬಂದು ಶೌಚಾಲಯದಲ್ಲಿ ಲಾಕ್ ಆಯ್ತು ಚಿರತೆ.. ಗ್ರಾಮಸ್ಥರಲ್ಲಿ ಆತಂಕ

ಮಂಗಳೂರು: ನಾಯಿ ಹಿಡಿಯಲು ಮನೆ ಬಳಿಯ ಟಾಯ್ಲೆಟ್​ಗೆ ಚಿರತೆಯೊಂದು ನುಗ್ಗಿದ್ದು ನಾಯಿ ಮತ್ತು ಚಿರತೆ ಹಾಗೂ ನಾಯಿಯನ್ನು ಸ್ಥಳೀಯರು ಶೌಚಾಲಯದಲ್ಲೇ ಕೂಡಿಹಾಕಿದ್ದಾರೆ.

ನಾಯಿಯನ್ನು ಹಿಡಿಯಲು ಬಂದು ಶೌಚಾಲಯದಲ್ಲಿ ಲಾಕ್ ಆಯ್ತು ಚಿರತೆ.. ಗ್ರಾಮಸ್ಥರಲ್ಲಿ ಆತಂಕ
ಶೌಚಾಲಯದಲ್ಲಿ ಲಾಕ್​ ಆಗಿರುವ ಚಿರತೆ ಮತ್ತು ನಾಯಿ
ಆಯೇಷಾ ಬಾನು
|

Updated on: Feb 03, 2021 | 9:46 AM

Share

ಮಂಗಳೂರು: ನಾಯಿ ಹಿಡಿಯಲು ಮನೆ ಬಳಿಯ ಟಾಯ್ಲೆಟ್​ಗೆ ಚಿರತೆಯೊಂದು ನುಗ್ಗಿರುವ ಭಯ ಹುಟ್ಟಿಸುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕೈಕಂಬ ಗ್ರಾಮದಲ್ಲಿ ನಡೆದಿದೆ.

ನಾಯಿಯನ್ನು ಹಿಡಿಯಲು ರೇಗಪ್ಪ ಎಂಬುವವರ ಮನೆಯ ಶೌಚಾಲಯಕ್ಕೆ ಚಿರತೆಯೊಂದು ನುಗ್ಗಿದೆ. ಚಿರತೆಯನ್ನು ಕಂಡ ಮನೆ ಮಂದಿ ಗಾಬರಿಯಿಂದ ಮನೆಯಿಂದ ಓಡಿ ಹೊರ ಬಂದಿದ್ದಾರೆ. ಬಳಿಕ ಚಿರತೆಯನ್ನು ಹಾಗೂ ನಾಯಿಯನ್ನು ಶೌಚಾಲಯದಲ್ಲೇ ಕೂಡಿಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಟಾಯ್ಲೆಟ್​ನಲ್ಲಿ ಚಿರತೆ ಮತ್ತು ನಾಯಿ ಮಲಗಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ನಂತರ ಕೈಕಂಬ ಗ್ರಾಮದ ಜನ ಭಯಭೀತರಾಗಿದ್ದಾರೆ.

ಕೊನೆಗೂ ಬೋನಿಗೆ ಬಿತ್ತು ಬೇಗೂರಿನ ಚಿರತೆ.. ನಿಟ್ಟುಸಿರು ಬಿಟ್ಟ ಸ್ಥಳೀಯರು

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್