AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಬಂತು ಚಿರತೆ.. ಸುಳ್ಳು ಸುದ್ದಿಗೆ ಬೆಚ್ಚಿ ಬಿದ್ದ ಜನರು

ರಾತ್ರಿ ಹೊತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಹೊತ್ತು ಓಡಾಡದಂತೆ ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸೂಚನೆಯನ್ನು ನೀಡಲಾಗಿದೆ.

ಚಿರತೆ ಬಂತು ಚಿರತೆ.. ಸುಳ್ಳು ಸುದ್ದಿಗೆ ಬೆಚ್ಚಿ ಬಿದ್ದ ಜನರು
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
sandhya thejappa
| Edited By: |

Updated on: Jan 27, 2021 | 3:53 PM

Share

ಬೆಂಗಳೂರು: ಬೇಗೂರಿನಲ್ಲಿ ಅಪಾರ್ಟ್​ಮೆಂಟ್​ವೊಂದರಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಒಂದು ಕಡೆ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸುತ್ತಿದ್ದರೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಅಲ್ಲಿನ ಜನರು ಬೆಚ್ಚಿ ಬಿದ್ದಿದ್ದಾರೆ.

ರಾತ್ರಿ ಹೊತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಹೊತ್ತು ಓಡಾಡದಂತೆ ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಈ ಮಧ್ಯೆ ಚಿರತೆ ನಾಲ್ಕು ಜನರ ಮೇಲೆ ದಾಳಿ ಮಾಡಿದೆ ಎಂಬ ಕೆಲ ಫೋಟೋಗಳೊಂದಿಗೆ ಸುಳ್ಳು ಸುದ್ದಿ ಹಬ್ಬಿದ್ದು, ಇದರಿಂದ ಸ್ಥಳೀಯರು ಆತಂಕೊಳಗಾಗಿದ್ದಾರೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ

Follow Us
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!