AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಹಂದಿ ಜೊತೆ ಫೈಟ್: ಚಿರತೆ ಮರಿ ಸಾವು

ತುಮಕೂರು: ಚಿರತೆ ಮರಿಯೊಂದು ಕಾಡು ಹಂದಿ ಜೊತೆ ಫೈಟ್ ಮಾಡಿ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಶಿವರಾಮನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂರು ವರ್ಷದ ಪುಟ್ಟ ಹೆಣ್ಣು ಚಿರತೆ ಸಾಹಸದಿಂದ ಕಾಡು ಹಂದಿ ಜೊತೆಗೆ ಸೆಣೆಸಾಡಿ ತನ್ನ ಶಕ್ತಿ, ಆತ್ಮಬಲ ಪ್ರದರ್ಶಿಸಿ ಮೃತಪಟ್ಟಿದೆ. ಇದೇ ವೇಳೆ, ಮತ್ತೂ ಒಂದು ಪ್ರಾಣಿಯ ಜತೆಯೂ ಮರಿ ಚಿರತೆ ಕಾದಾಡಿದೆ ಎಂದು ಅರಣ್ಯ ಇಲಾಖೆ ಅಧಿಕಾಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ತಿಪಟೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ […]

ಕಾಡು ಹಂದಿ ಜೊತೆ ಫೈಟ್: ಚಿರತೆ ಮರಿ ಸಾವು
ಆಯೇಷಾ ಬಾನು
| Edited By: |

Updated on: Sep 23, 2020 | 9:48 AM

Share

ತುಮಕೂರು: ಚಿರತೆ ಮರಿಯೊಂದು ಕಾಡು ಹಂದಿ ಜೊತೆ ಫೈಟ್ ಮಾಡಿ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಶಿವರಾಮನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೂರು ವರ್ಷದ ಪುಟ್ಟ ಹೆಣ್ಣು ಚಿರತೆ ಸಾಹಸದಿಂದ ಕಾಡು ಹಂದಿ ಜೊತೆಗೆ ಸೆಣೆಸಾಡಿ ತನ್ನ ಶಕ್ತಿ, ಆತ್ಮಬಲ ಪ್ರದರ್ಶಿಸಿ ಮೃತಪಟ್ಟಿದೆ. ಇದೇ ವೇಳೆ, ಮತ್ತೂ ಒಂದು ಪ್ರಾಣಿಯ ಜತೆಯೂ ಮರಿ ಚಿರತೆ ಕಾದಾಡಿದೆ ಎಂದು ಅರಣ್ಯ ಇಲಾಖೆ ಅಧಿಕಾಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ತಿಪಟೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ