AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಹುಲಿ ಅರ್ಧ ಸಿಂಹದ LIGERನಲ್ಲಿ ಫೈಟರ್​ ಆದ ವಿಜಯ್​ ದೇವರಕೊಂಡ: ಕನ್ನಡದಲ್ಲೂ ರಿಲೀಸ್​ ಆಗಲಿದೆ ಸಿನಿಮಾ

ಫಸ್ಟ್​ ಪೋಸ್ಟರ್​ನಲ್ಲಿ ವಿಜಯ್ ದೇವರಕೊಂಡ ಬಾಕ್ಸಿಂಗ್​ ಗ್ಲೌಸ್​ ತೊಟ್ಟು ಕಾಣಿಸಿಕೊಂಡಿದ್ದಾರೆ. ದೇವರಕೊಂಡ ಬಾಕ್ಸಿಂಗ್ ಉಡುಗೆ ಹಾಕಿರುವುದರಿಂದ ಇದು ಕ್ರೀಡಾಧಾರಿತ ಚಿತ್ರ ಎನ್ನುವುದು ಖಚಿತವಾದಂತಾಗಿದೆ.

ಅರ್ಧ ಹುಲಿ ಅರ್ಧ ಸಿಂಹದ LIGERನಲ್ಲಿ ಫೈಟರ್​ ಆದ ವಿಜಯ್​ ದೇವರಕೊಂಡ: ಕನ್ನಡದಲ್ಲೂ ರಿಲೀಸ್​ ಆಗಲಿದೆ ಸಿನಿಮಾ
ಲೈಗರ್ ಪೋಸ್ಟರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 4:49 PM

Share

ವಿಜಯ್ ​ ದೇವರಕೊಂಡ ಹಾಗೂ ಅನನ್ಯ ಪಾಂಡೆ ಸಿನಿಮಾಗೆ ಟೈಟಲ್​ ಫೈನಲ್​ ಆಗಿದೆ. ಚಿತ್ರಕ್ಕೆ LIGER ಎಂದು ಹೆಸರಿಡಲಾಗಿದ್ದು, ವಿಜಯ್​ ಬಾಕ್ಸಿಂಗ್​ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇಂದು ಈ ಚಿತ್ರದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ. ಈ ವೇಳೆ ಟೈಟಲ್​ ಕೂಡ ರಿಲೀಸ್​ ಮಾಡಿದೆ ಚಿತ್ರತಂಡ. ವಿಶೇಷ ಎಂದರೆ, ಈ ಚಿತ್ರ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ.

ಈ ಬಗ್ಗೆ ಬಾಲಿವುಡ್​ ನಿರ್ಮಾಪಕ ಕರಣ್​ ಜೋಹರ್​ ಟ್ವೀಟ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿರುವ ಚಿತ್ರದ ಹೆಸರು ಲೈಗರ್​. ಚಿತ್ರವನ್ನು ಜಗನಾಥ್​​ ನಿರ್ದೇಶನ ಮಾಡುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂನಲ್ಲಿ ಚಿತ್ರ ತೆರೆಗೆ ಬರುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಫಸ್ಟ್​ ಪೋಸ್ಟರ್​ನಲ್ಲಿ ವಿಜಯ್ ದೇವರಕೊಂಡ ಬಾಕ್ಸಿಂಗ್​ ಗ್ಲೌಸ್​ ತೊಟ್ಟು ಕಾಣಿಸಿಕೊಂಡಿದ್ದಾರೆ. ದೇವರಕೊಂಡ ಬಾಕ್ಸಿಂಗ್ ಉಡುಗೆ ಹಾಕಿರುವುದರಿಂದ ಇದು ಕ್ರೀಡಾಧಾರಿತ ಚಿತ್ರ ಎನ್ನುವುದು ಖಚಿತವಾದಂತಾಗಿದೆ.

ಅಷ್ಟಕ್ಕೂ LIGER ಶಬ್ದದ ಅರ್ಥವೇನು ಎನ್ನುವ ಪ್ರಶ್ನೆಗೂ ಉತ್ತರವಿದೆ. ಸಿಂಹ ಹಾಗೂ ಹುಲಿಯಿಂದ ಹುಟ್ಟಿದ ತಳಿಗೆ LIGER ಎಂದು ಕರೆಯಲಾಗುತ್ತದೆ.  ಈ ಕಾರಣಕ್ಕೆ ಅವರ ಪೋಸ್ಟರ್​ ಹಿಂಭಾಗದಲ್ಲಿ ಅರ್ಧ ಹುಲಿ ಅರ್ಧ ಸಿಂಹದ ಚಿತ್ರವಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ