AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ. ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು […]

ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು
ಸಾಧು ಶ್ರೀನಾಥ್​
| Edited By: |

Updated on:May 26, 2020 | 12:01 PM

Share

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ.

ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲೇ ಎರಡನೇ ಅಚ್ಚರಿಯಾಗಿದೆ.

Published On - 11:31 am, Tue, 26 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!