AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ. ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು […]

ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:May 26, 2020 | 12:01 PM

Share

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ.

ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲೇ ಎರಡನೇ ಅಚ್ಚರಿಯಾಗಿದೆ.

Published On - 11:31 am, Tue, 26 May 20

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು