AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ […]

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?
ಸಾಧು ಶ್ರೀನಾಥ್​
|

Updated on:May 11, 2020 | 1:23 PM

Share

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ.

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಆಕಸ್ಮಿಕವೇ, ಉದ್ದೇಶ ಪೂರ್ವಕವಾಗಿ ಹಾಕಲಾಗಿದೆಯೇ ತನಿಖೆ ನಡೆಸುವಂತೆ ಸ್ಥಳೀಯರ ಆಗ್ರಹಿಸುತ್ತಿದ್ದಾರೆ.

Published On - 1:20 pm, Mon, 11 May 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?