AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ […]

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?
ಸಾಧು ಶ್ರೀನಾಥ್​
|

Updated on:May 11, 2020 | 1:23 PM

Share

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ.

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಆಕಸ್ಮಿಕವೇ, ಉದ್ದೇಶ ಪೂರ್ವಕವಾಗಿ ಹಾಕಲಾಗಿದೆಯೇ ತನಿಖೆ ನಡೆಸುವಂತೆ ಸ್ಥಳೀಯರ ಆಗ್ರಹಿಸುತ್ತಿದ್ದಾರೆ.

Published On - 1:20 pm, Mon, 11 May 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್