AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ […]

MSIL ಮದ್ಯದಂಗಡಿ ಧಗಧಗ! ಲಕ್ಷಾಂತರ ಮೌಲ್ಯದ ಮದ್ಯಕ್ಕೆ ಬೆಂಕಿಯಿಟ್ಟಿದ್ದು ಯಾರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 1:23 PM

Share

ಚಾಮರಾಜನಗರ: ಇದು ನಿಜಕ್ಕೂ ಮದ್ಯಪ್ರೇಮಿಗಳಿಗೆ ಭಾರೀ ಬೇಸರ ತರಿಸುವ ಸಂಗತಿ. ಕಣ್ಣೆದುರೇ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಅಗ್ನಿಗಾಹುತಿಯಾದ್ರೆ, ಕುಡುಕರ ಹೊಟ್ಟೆ ಭಗ್ ಅನ್ನಲ್ವಾ? ಹೌದು ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದಿದೆ.

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗೆ ಬೆಂಕಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥವಾ ಕಳೆದ ಎರಡು ತಿಂಗಳಿನಿಂದ ಮದ್ಯ ಸಿಗದಿದ್ದಕ್ಕೆ ಯಾರೋ ಕಿರಾತಕ ಇಂತಹ ಕುಕೃತ್ಯ ಎಸಗಿದ್ದಾನಾ ಎಂಬ ಅನುಮಾನವೂ ಮೂಡಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಆಕಸ್ಮಿಕವೇ, ಉದ್ದೇಶ ಪೂರ್ವಕವಾಗಿ ಹಾಕಲಾಗಿದೆಯೇ ತನಿಖೆ ನಡೆಸುವಂತೆ ಸ್ಥಳೀಯರ ಆಗ್ರಹಿಸುತ್ತಿದ್ದಾರೆ.

Published On - 1:20 pm, Mon, 11 May 20

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು