AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಕಹಿ ಸುದ್ದಿ: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗಲ್ಲ, ಯಾಕೆ?

ಬೆಂಗಳೂರು: ಅಕ್ಟೋಬರ್​ 28ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6ರಿಂದ ಅ.28ರ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧವಾಗಿದೆ. ಹಾಗಾಗಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, MSIL ಮಳಿಗೆಗಳಲ್ಲಿ 48 ಗಂಟೆಗಳ ಕಾಲ ಮದ್ಯ ದೊರೆಯುವುದಿಲ್ಲ.

ಮದ್ಯಪ್ರಿಯರಿಗೆ ಕಹಿ ಸುದ್ದಿ: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗಲ್ಲ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
|

Updated on: Oct 26, 2020 | 5:26 PM

Share

ಬೆಂಗಳೂರು: ಅಕ್ಟೋಬರ್​ 28ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.

ಇಂದು ಸಂಜೆ 6ರಿಂದ ಅ.28ರ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧವಾಗಿದೆ. ಹಾಗಾಗಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, MSIL ಮಳಿಗೆಗಳಲ್ಲಿ 48 ಗಂಟೆಗಳ ಕಾಲ ಮದ್ಯ ದೊರೆಯುವುದಿಲ್ಲ.

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ