AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ […]

ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!
ಸಾಧು ಶ್ರೀನಾಥ್​
|

Updated on:Feb 19, 2020 | 4:00 PM

Share

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ ಅಪರೂಪದ ಖನಿಜ‌ ನಿಕ್ಷೇಪ ಮಂಡ್ಯದಲ್ಲಿ ಪತ್ತೆಯಾಗಿದೆ ಎನ್ನಲಾಗ್ತಿದೆ. ಆದ್ರೆ ಈ ಬಗ್ಗೆ ಒಂದಿಷ್ಟೂ ಮಾಹಿತಿಯನ್ನು ವಿಜ್ಞಾನಿಗಳ ತಂಡ ಬಿಟ್ಟುಕೊಡುತ್ತಿಲ್ಲ.

Published On - 3:06 pm, Wed, 19 February 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ