AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ […]

ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!
Follow us
ಸಾಧು ಶ್ರೀನಾಥ್​
|

Updated on:Feb 19, 2020 | 4:00 PM

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ ಅಪರೂಪದ ಖನಿಜ‌ ನಿಕ್ಷೇಪ ಮಂಡ್ಯದಲ್ಲಿ ಪತ್ತೆಯಾಗಿದೆ ಎನ್ನಲಾಗ್ತಿದೆ. ಆದ್ರೆ ಈ ಬಗ್ಗೆ ಒಂದಿಷ್ಟೂ ಮಾಹಿತಿಯನ್ನು ವಿಜ್ಞಾನಿಗಳ ತಂಡ ಬಿಟ್ಟುಕೊಡುತ್ತಿಲ್ಲ.

Published On - 3:06 pm, Wed, 19 February 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ