AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಗೆ ಬೆಂಕಿ ತಗಲಿ ದನ-ಕರುಗಳು ಸಜೀವ ದಹನ, ಎಲ್ಲಿ?

ಬೆಳಗಾವಿ: ಕೊಟ್ಟಿಗೆಗೆ ಬೆಂಕಿ ಬಿದ್ದು ದನ-ಕರುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ತೇಗೂರು ಗ್ರಾಮದಲ್ಲಿ ಸಂಭವಿಸಿದೆ. ಅಗ್ನಿ ಅವಘಡದಲ್ಲಿ 2 ಎತ್ತು, 2 ಆಕಳು, 2 ಕರುಗಳು ಸೇರಿ 1 ಕುರಿ ಸಜೀವ ದಹನವಾಗಿದೆ. ಶಿವರಾಯ ಚಂದ್ರಪ್ಪ ಪಾಗದ ಜಾನುವಾರುಗಳ ಮಾಲೀಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಗುಡಿಸಲು ನಿರ್ಮಿಸಿ ಅಲ್ಲಿಯೇ ದನ ಕರುಗಳನ್ನು ಶಿವರಾಯ ಕಟ್ಟಿದ್ದರು. ರಾತ್ರಿ ಮನೆಗೆ ಊಟಕ್ಕೆ ಬಂದ ವೇಳೆ ಅವಘಡ ಸಂಭವಿಸಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು […]

ಕೊಟ್ಟಿಗೆಗೆ ಬೆಂಕಿ ತಗಲಿ ದನ-ಕರುಗಳು ಸಜೀವ ದಹನ, ಎಲ್ಲಿ?
KUSHAL V
|

Updated on: Aug 16, 2020 | 1:41 PM

Share

ಬೆಳಗಾವಿ: ಕೊಟ್ಟಿಗೆಗೆ ಬೆಂಕಿ ಬಿದ್ದು ದನ-ಕರುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ತೇಗೂರು ಗ್ರಾಮದಲ್ಲಿ ಸಂಭವಿಸಿದೆ.

ಅಗ್ನಿ ಅವಘಡದಲ್ಲಿ 2 ಎತ್ತು, 2 ಆಕಳು, 2 ಕರುಗಳು ಸೇರಿ 1 ಕುರಿ ಸಜೀವ ದಹನವಾಗಿದೆ. ಶಿವರಾಯ ಚಂದ್ರಪ್ಪ ಪಾಗದ ಜಾನುವಾರುಗಳ ಮಾಲೀಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಗುಡಿಸಲು ನಿರ್ಮಿಸಿ ಅಲ್ಲಿಯೇ ದನ ಕರುಗಳನ್ನು ಶಿವರಾಯ ಕಟ್ಟಿದ್ದರು. ರಾತ್ರಿ ಮನೆಗೆ ಊಟಕ್ಕೆ ಬಂದ ವೇಳೆ ಅವಘಡ ಸಂಭವಿಸಿದೆ.

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೊಟ್ಟಿಗೆಗೆ ಬೆಂಕಿ ಬಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು