AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ. ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. […]

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು
ಆಯೇಷಾ ಬಾನು
| Edited By: |

Updated on:Jul 06, 2020 | 1:56 PM

Share

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ.

ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. ಹೀಗಾಗಿ ಸಂಜೆ ವೈಟ್ ಫೀಲ್ಡ್ ನಾ ವಿಶಾಲ್ ಮಾರ್ಟ್ ಬಳಿ ಗಂಟೆಗಟ್ಟಲೆ ಆ್ಯಂಬುಲೆನ್ಸ್​ಗಾಗಿ ಕಾದಿದ್ದಾರೆ. ಆದರೆ ಅದರ ಸುಳಿವು ಮಾತ್ರ ಅವರಿಗೆ ಸಿಕ್ಕಿಲ್ಲ. ನಿಂತಲ್ಲಿಯೇ ಕೆಮ್ಮು, ಜ್ವರ ಹೆಚ್ಚಾಗಿದೆ. ಹಲವು ಗಂಟೆಗಳು ರಸ್ತೆ ಬದಿಯೇ ಕಾದಿದ್ದಾರೆ. ಇವರ ಪರಿಸ್ಥಿತಿ ಕಂಡು ಅಲ್ಲಿನ ಸ್ಥಳೀಯರು ಆಟೋ ಹತ್ತಿಸಿ‌ ಯುವತಿಯನ್ನು ಆಸ್ಪತ್ರೆಗೆ ಕಳುಹಿಸಿರುವ ಘಟನೆ ನಡೆದಿದೆ.

Published On - 1:01 pm, Mon, 6 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್