AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ. ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. […]

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು
ಆಯೇಷಾ ಬಾನು
| Edited By: |

Updated on:Jul 06, 2020 | 1:56 PM

Share

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ.

ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. ಹೀಗಾಗಿ ಸಂಜೆ ವೈಟ್ ಫೀಲ್ಡ್ ನಾ ವಿಶಾಲ್ ಮಾರ್ಟ್ ಬಳಿ ಗಂಟೆಗಟ್ಟಲೆ ಆ್ಯಂಬುಲೆನ್ಸ್​ಗಾಗಿ ಕಾದಿದ್ದಾರೆ. ಆದರೆ ಅದರ ಸುಳಿವು ಮಾತ್ರ ಅವರಿಗೆ ಸಿಕ್ಕಿಲ್ಲ. ನಿಂತಲ್ಲಿಯೇ ಕೆಮ್ಮು, ಜ್ವರ ಹೆಚ್ಚಾಗಿದೆ. ಹಲವು ಗಂಟೆಗಳು ರಸ್ತೆ ಬದಿಯೇ ಕಾದಿದ್ದಾರೆ. ಇವರ ಪರಿಸ್ಥಿತಿ ಕಂಡು ಅಲ್ಲಿನ ಸ್ಥಳೀಯರು ಆಟೋ ಹತ್ತಿಸಿ‌ ಯುವತಿಯನ್ನು ಆಸ್ಪತ್ರೆಗೆ ಕಳುಹಿಸಿರುವ ಘಟನೆ ನಡೆದಿದೆ.

Published On - 1:01 pm, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!