AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ. ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. […]

ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಯುವತಿ, ಸ್ಥಳೀಯರೇ ಆಟೋ ಹತ್ತಿಸಿ‌ ಕಳಿಸಿದ್ರು
ಆಯೇಷಾ ಬಾನು
| Updated By: |

Updated on:Jul 06, 2020 | 1:56 PM

Share

ಬೆಂಗಳೂರು: ರಾಜಧಾನಿಯಲ್ಲಿ ಆ್ಯಂಬುಲೆನ್ಸ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರು, ಅವರು ಯಾವುದೇ ಕ್ರಮ ತೆಗೆದುಕೊಂಡಿರುವುದು ತಿಳಿದು ಬಂದಿಲ್ಲ. ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಇಲ್ಲದೆ ಕೊರೊನಾ ಸೋಂಕಿತರು ನಡು ರಸ್ತೆಯಲ್ಲೇ ಸಾಯುವಂತ ವರದಿಗಳು ಬಂದಿವೆ.

ಅದೆಷ್ಟೂ ಮಂದಿ ಆ್ಯಂಬುಲೆನ್ಸ್​ಗಾಗಿ ಗಂಟೆ ಗಂಟಲೆ ಕಾಯುತ್ತಿರುವಂತಹ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಅದೇ ರೀತಿ ಅನಾರೋಗ್ಯಪೀಡಿತ ಯುವತಿಯೊಬ್ಬರು ಆ್ಯಂಬುಲೆನ್ಸ್​ಗಾಗಿ ಕಾದು ಕಾದು ಸುಸ್ತಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಯುವತಿ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿದ್ದರು. ಹೀಗಾಗಿ ಸಂಜೆ ವೈಟ್ ಫೀಲ್ಡ್ ನಾ ವಿಶಾಲ್ ಮಾರ್ಟ್ ಬಳಿ ಗಂಟೆಗಟ್ಟಲೆ ಆ್ಯಂಬುಲೆನ್ಸ್​ಗಾಗಿ ಕಾದಿದ್ದಾರೆ. ಆದರೆ ಅದರ ಸುಳಿವು ಮಾತ್ರ ಅವರಿಗೆ ಸಿಕ್ಕಿಲ್ಲ. ನಿಂತಲ್ಲಿಯೇ ಕೆಮ್ಮು, ಜ್ವರ ಹೆಚ್ಚಾಗಿದೆ. ಹಲವು ಗಂಟೆಗಳು ರಸ್ತೆ ಬದಿಯೇ ಕಾದಿದ್ದಾರೆ. ಇವರ ಪರಿಸ್ಥಿತಿ ಕಂಡು ಅಲ್ಲಿನ ಸ್ಥಳೀಯರು ಆಟೋ ಹತ್ತಿಸಿ‌ ಯುವತಿಯನ್ನು ಆಸ್ಪತ್ರೆಗೆ ಕಳುಹಿಸಿರುವ ಘಟನೆ ನಡೆದಿದೆ.

Published On - 1:01 pm, Mon, 6 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!