AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದವನ ಗತಿ ಏನಾಯಿತು ಗೊತ್ತಾ ?

ಕಲಬುರಗಿ: ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಹೋಗಿ ನೀರಿನ ಸೆಳೆತೆಕ್ಕೆ ಸಿಕ್ಕು ಕೊಚ್ಚಿಹೊದ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ಸಂಭವಿಸಿದೆ. ಹೌದು ಕಲುಬುರಗಿ ಜಿಲ್ಲೆ ಆಳಂದ ತಾಲೂಕಿನ ಹಡಗಲಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಹಡಗಲಿಯಿಂದ ಯಳಸಂಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮಳೆಯಿಂದಾಗಿ ಸಂಪೂರ್ಣವಾಗಿ ಜಲಾವೃತವಾಗಿದೆ. ಆದ್ರೂ ಪ್ಲಾಸ್ಟಿಕ್‌ ಕೊಡಗಳನ್ನು ಮಾರುವ ವ್ಯಕ್ತಿಯೊಬ್ಬ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿಯೇ ಬೈಕ್ ಮೇಲೆ ಕೊಡಗಳ ಸಮೇತ ಬ್ರೀಜ್ ದಾಟಲು ಮುಂದಾಗಿದ್ದಾನೆ. ಆಗ ಅರ್ಧ ದಾರಿ ದಾಟಿದಾಗ ನೀರಿನ ಸೆಳೆತ […]

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋದವನ ಗತಿ ಏನಾಯಿತು ಗೊತ್ತಾ ?
Guru
| Edited By: |

Updated on:Jul 25, 2020 | 9:06 PM

Share

ಕಲಬುರಗಿ: ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಹೋಗಿ ನೀರಿನ ಸೆಳೆತೆಕ್ಕೆ ಸಿಕ್ಕು ಕೊಚ್ಚಿಹೊದ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ಸಂಭವಿಸಿದೆ.

ಹೌದು ಕಲುಬುರಗಿ ಜಿಲ್ಲೆ ಆಳಂದ ತಾಲೂಕಿನ ಹಡಗಲಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಹಡಗಲಿಯಿಂದ ಯಳಸಂಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮಳೆಯಿಂದಾಗಿ ಸಂಪೂರ್ಣವಾಗಿ ಜಲಾವೃತವಾಗಿದೆ. ಆದ್ರೂ ಪ್ಲಾಸ್ಟಿಕ್‌ ಕೊಡಗಳನ್ನು ಮಾರುವ ವ್ಯಕ್ತಿಯೊಬ್ಬ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿಯೇ ಬೈಕ್ ಮೇಲೆ ಕೊಡಗಳ ಸಮೇತ ಬ್ರೀಜ್ ದಾಟಲು ಮುಂದಾಗಿದ್ದಾನೆ. ಆಗ ಅರ್ಧ ದಾರಿ ದಾಟಿದಾಗ ನೀರಿನ ಸೆಳೆತ ಹೆಚ್ಚಾದ ಪರಿಣಾಮ ಸೈಕಲ್‌ ಹಾಗೂ ಕೊಡಗಳ ಸಮೇತ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಆದ್ರೆ ಅವನ ಅದೃಷ್ಟ ಚೆನ್ನಾಗಿತ್ತು ಅಂತ ಕಾಣುತ್ತೆ. ಯಾಕಂದ್ರೆ ಸ್ಥಳದಲ್ಲೇ ಇದ್ದ ಗ್ರಾಮಸ್ಥರು ಸಮಯ ಪ್ರಜ್ಞೆ ಮೆರೆದು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

Published On - 4:41 pm, Fri, 24 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!