AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಿಸಿ, ವಿಡಿಯೋ ಕಾಲ್ ಮೂಲಕ ನವಜೋಡಿ ನಿಖಾ

ಧಾರವಾಡ: ಕೊರೊನಾ ವೈರೆಸ್ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶ ಲಾಕ್​ಡೌನ್ ಆಗಿದೆ. ಅದರಲ್ಲೂ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಪ್ರಣಯ ಪಕ್ಷಿಗಳಿಗೆ ಬಂದು ರೀತಿಯ ವನವಾಸವಾಗಿದೆ. ಈ ಸಮಯದಲ್ಲಿ ಮದುವೆ ನಿಶ್ಚಯವಾಗಿರುವವರಂತೂ ಈ ಕಡೆ ಮದುವೆಯೂ ಮಾಡಿಕೊಳ್ಳಲಾಗದೆ, ಮದುವೆಯನ್ನು ಮುಂದಕ್ಕೂ ಹಾಕಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರದ ಆದೇಶವನ್ನು ಪಾಲಿಸಿ ಬೆರಳೆಣಿಕೆಯಷ್ಟು ವ್ಯಕ್ತಿಗಳ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಅದೇ ರೀತಿ ಲಾಕ್​ಡೌನ್ ಹಿನ್ನೆಲೆ ಜೋಡಿಯೊಂದು ವಿಡಿಯೋ ಕಾಲ್‌ ಮುಖಾಂತರ ನಿಖಾ ಮಾಡಿಕೊಂಡಿದೆ. ಧಾರವಾಡದ ಆದರ್ಶ ನಗರದ ವರ […]

ಕೊರೊನಾ ಬಿಸಿ, ವಿಡಿಯೋ ಕಾಲ್ ಮೂಲಕ ನವಜೋಡಿ ನಿಖಾ
ಸಾಧು ಶ್ರೀನಾಥ್​
|

Updated on: Apr 21, 2020 | 11:45 AM

Share

ಧಾರವಾಡ: ಕೊರೊನಾ ವೈರೆಸ್ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶ ಲಾಕ್​ಡೌನ್ ಆಗಿದೆ. ಅದರಲ್ಲೂ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಪ್ರಣಯ ಪಕ್ಷಿಗಳಿಗೆ ಬಂದು ರೀತಿಯ ವನವಾಸವಾಗಿದೆ. ಈ ಸಮಯದಲ್ಲಿ ಮದುವೆ ನಿಶ್ಚಯವಾಗಿರುವವರಂತೂ ಈ ಕಡೆ ಮದುವೆಯೂ ಮಾಡಿಕೊಳ್ಳಲಾಗದೆ, ಮದುವೆಯನ್ನು ಮುಂದಕ್ಕೂ ಹಾಕಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರದ ಆದೇಶವನ್ನು ಪಾಲಿಸಿ ಬೆರಳೆಣಿಕೆಯಷ್ಟು ವ್ಯಕ್ತಿಗಳ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.

ಅದೇ ರೀತಿ ಲಾಕ್​ಡೌನ್ ಹಿನ್ನೆಲೆ ಜೋಡಿಯೊಂದು ವಿಡಿಯೋ ಕಾಲ್‌ ಮುಖಾಂತರ ನಿಖಾ ಮಾಡಿಕೊಂಡಿದೆ. ಧಾರವಾಡದ ಆದರ್ಶ ನಗರದ ವರ ಇಮ್ರಾನ್ ಹಾಗೂ ಕೊಪ್ಪಳದ ವಧು ತಾಜಮಾ ಬೇಗಂ ಸಾಂಪ್ರದಾಯಿಕವಾಗಿ ವಿಡಿಯೋ‌ ಕಾಲ್‌ ಮುಖಾಂತರ ಮದುವೆಯಾಗಿದ್ದಾರೆ.

ವಧು- ವರರಿಬ್ಬರನ್ನೂ ಅವರವರ ಮನೆಯಲ್ಲಿಯೇ ಕೂರಿಸಿ ಎರಡೂ ಕುಟುಂಬದವರು ವಿಡಿಯೋ ಕಾಲ್ ಮೂಲಕ ಪರಸ್ಪರರ ಒಪ್ಪಿಗೆ ಪಡೆದು ಮದುವೆ ಕಾರ್ಯ ಮುಗಿಸಿದ್ದಾರೆ. ಲಾಕ್‌ಡೌನ್ ಮುಗಿದ ಬಳಿಕ ಸೊಸೆಯನ್ನು ಮನೆಗೆ ಕರೆತರಲು ವರನ ಕುಟುಂಬ ನಿರ್ಧರಿಸಿದೆ. ಧಾರವಾಡ ಆದರ್ಶನಗರ ಜಮಾತ್‌ ಖಾಜಿ ಸಿಕಂದರ ಅಂಕಲಗಿ ಹಾಗೂ ಕೊಪ್ಪಳ ಜಮಾತ್ ನ ಖಾಜಿಗಳು ಈ ಆನ್‌ಲೈನ್‌ ಮದುವೆಗೆ ಸಾಕ್ಷಿ ಆಗಿದ್ದಾರೆ.

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು