AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿಯಲ್ಲಿ ಮಿಡತೆಗಳ ದಾಳಿ: ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ. ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ […]

ಶೃಂಗೇರಿಯಲ್ಲಿ ಮಿಡತೆಗಳ ದಾಳಿ:  ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!
ಆಯೇಷಾ ಬಾನು
|

Updated on:Jun 10, 2020 | 2:30 PM

Share

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ.

ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ ಕಾಟಕ್ಕೆ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.

Published On - 11:36 am, Wed, 10 June 20

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?