AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿಯಲ್ಲಿ ಮಿಡತೆಗಳ ದಾಳಿ: ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ. ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ […]

ಶೃಂಗೇರಿಯಲ್ಲಿ ಮಿಡತೆಗಳ ದಾಳಿ:  ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!
ಆಯೇಷಾ ಬಾನು
|

Updated on:Jun 10, 2020 | 2:30 PM

Share

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ.

ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ ಕಾಟಕ್ಕೆ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.

Published On - 11:36 am, Wed, 10 June 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್