AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿಯಲ್ಲಿ ಮಿಡತೆಗಳ ದಾಳಿ: ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ. ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ […]

ಶೃಂಗೇರಿಯಲ್ಲಿ ಮಿಡತೆಗಳ ದಾಳಿ:  ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!
ಆಯೇಷಾ ಬಾನು
|

Updated on:Jun 10, 2020 | 2:30 PM

Share

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ.

ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ ಕಾಟಕ್ಕೆ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.

Published On - 11:36 am, Wed, 10 June 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು