AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿಯಲ್ಲಿ ಮಿಡತೆಗಳ ದಾಳಿ: ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ. ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ […]

ಶೃಂಗೇರಿಯಲ್ಲಿ ಮಿಡತೆಗಳ ದಾಳಿ:  ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:30 PM

Share

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ.

ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ ಕಾಟಕ್ಕೆ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.

Published On - 11:36 am, Wed, 10 June 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​