AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿಯಲ್ಲಿ ಮಿಡತೆಗಳ ದಾಳಿ: ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ. ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ […]

ಶೃಂಗೇರಿಯಲ್ಲಿ ಮಿಡತೆಗಳ ದಾಳಿ:  ತೆಕ್ಕೂರಿನ ಅಡಕೆ ಮರಗಳು ಸ್ವಾಹಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:30 PM

Share

ಚಿಕ್ಕಮಗಳೂರು: ಮಿಡತೆ.. ಇತ್ತೀಚೆಗೆ ಬೆಳಗಾರರಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ. ಕಳೆದ ವಾರ ಕೋಲಾರದಲ್ಲಿ ಮಿಡತೆ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದ್ರೆ ಈಗ ಕಾಫಿನಾಡು ಚಿಕ್ಕಮಗಳೂರಿಗೂ ಮಿಡತೆಗಳು ಕಾಲಿಟ್ಟಿವೆ.

ಶೃಂಗೇರಿ ತಾಲೂಕಿನ ತೆಕ್ಕೂರಿನಲ್ಲಿರುವ ಅಡಕೆ ತೋಟದಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಅಡಕೆ ಎಲೆಗಳನ್ನು ಸಂಪೂರ್ಣ ತಿಂದು ತೇಗಿವೆ. ಮಿಡತೆಗಳ ದಾಳಿಗೆ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. 2 ದಶಕಗಳಿಂದ ಹಳದಿ ಎಲೆ ರೋಗಕ್ಕೆ ಅಡಕೆ ತುತ್ತಾಗಿತ್ತು. 2 ವರ್ಷಗಳ ಅತಿವೃಷ್ಟಿಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಈ ಮಧ್ಯೆ ಈಗ ಮಿಡತೆ ಕಾಟಕ್ಕೆ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.

Published On - 11:36 am, Wed, 10 June 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು