AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲುದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ಕಳುಹಿಸಲಾಗಿದೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 4:59 PM

Share

ಬೆಂಗಳೂರು: ಕೊರೊನಾ ವೈರಸ್​ ಲಂಡನ್​ನಲ್ಲಿ ರೂಪಾಂತರವಾಗಿದೆ ಎನ್ನುವ ವಿಚಾರ ಸಾಕಷ್ಟು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಇಂದಿನಿಂದ ಇಂಗ್ಲೆಂಡ್​ಗೆ ಹಾರಾಡುವ ಎಲ್ಲ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ, ಲಂಡನ್​ನಿಂದ ಬಂದವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯವನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ.

ಲಂಡನ್​​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಹೇಳಿಕೆ ನೀಡಿದ್ದಾರೆ. ಇಂಗ್ಲೆಂಡ್​ನಿಂದ ಬೆಂಗಳೂರಿಗೆ 202 ಪ್ರಯಾಣಿಕರು ಬಂದಿದ್ದರು. ಈ ಪೈಕಿ 182 ಪ್ರಯಾಣಿಕರಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. 182 ಪ್ರಯಾಣಿಕರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲು ದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ರವಾನೆ ಆಗಿದೆ. ಇದು ಹೊಸ ಕೊರೊನಾ ಪ್ರಭೇದವೇ ಎನ್ನುವ ಬಗ್ಗೆ ತಜ್ಞರು ಪರೀಕ್ಷೆ ನಡೆಸಲಿದ್ದಾರೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್