AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲುದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ಕಳುಹಿಸಲಾಗಿದೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 4:59 PM

Share

ಬೆಂಗಳೂರು: ಕೊರೊನಾ ವೈರಸ್​ ಲಂಡನ್​ನಲ್ಲಿ ರೂಪಾಂತರವಾಗಿದೆ ಎನ್ನುವ ವಿಚಾರ ಸಾಕಷ್ಟು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಇಂದಿನಿಂದ ಇಂಗ್ಲೆಂಡ್​ಗೆ ಹಾರಾಡುವ ಎಲ್ಲ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ, ಲಂಡನ್​ನಿಂದ ಬಂದವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯವನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ.

ಲಂಡನ್​​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಹೇಳಿಕೆ ನೀಡಿದ್ದಾರೆ. ಇಂಗ್ಲೆಂಡ್​ನಿಂದ ಬೆಂಗಳೂರಿಗೆ 202 ಪ್ರಯಾಣಿಕರು ಬಂದಿದ್ದರು. ಈ ಪೈಕಿ 182 ಪ್ರಯಾಣಿಕರಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. 182 ಪ್ರಯಾಣಿಕರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲು ದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ರವಾನೆ ಆಗಿದೆ. ಇದು ಹೊಸ ಕೊರೊನಾ ಪ್ರಭೇದವೇ ಎನ್ನುವ ಬಗ್ಗೆ ತಜ್ಞರು ಪರೀಕ್ಷೆ ನಡೆಸಲಿದ್ದಾರೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ