AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲುದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ಕಳುಹಿಸಲಾಗಿದೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 23, 2020 | 4:59 PM

Share

ಬೆಂಗಳೂರು: ಕೊರೊನಾ ವೈರಸ್​ ಲಂಡನ್​ನಲ್ಲಿ ರೂಪಾಂತರವಾಗಿದೆ ಎನ್ನುವ ವಿಚಾರ ಸಾಕಷ್ಟು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಇಂದಿನಿಂದ ಇಂಗ್ಲೆಂಡ್​ಗೆ ಹಾರಾಡುವ ಎಲ್ಲ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ, ಲಂಡನ್​ನಿಂದ ಬಂದವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯವನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ.

ಲಂಡನ್​​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಹೇಳಿಕೆ ನೀಡಿದ್ದಾರೆ. ಇಂಗ್ಲೆಂಡ್​ನಿಂದ ಬೆಂಗಳೂರಿಗೆ 202 ಪ್ರಯಾಣಿಕರು ಬಂದಿದ್ದರು. ಈ ಪೈಕಿ 182 ಪ್ರಯಾಣಿಕರಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. 182 ಪ್ರಯಾಣಿಕರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ಒಬ್ಬರು, ಬೊಮ್ಮನಹಳ್ಳಿಯ ಇಬ್ಬರಿಗೆ ಕೊರೊನಾ ದೃಢವಾಗಿದೆ. ಪ್ರಾಥಮಿಕ ಸಂಪರ್ಕದಿಂದ ಮೂವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಮೂವರು ಸೋಂಕಿತರ ಗಂಟಲು ದ್ರವವನ್ನು ಹೆಚ್ಚಿನ ತಪಾಸಣೆಗೆ ನಿಮ್ಹಾನ್ಸ್​ಗೆ ರವಾನೆ ಆಗಿದೆ. ಇದು ಹೊಸ ಕೊರೊನಾ ಪ್ರಭೇದವೇ ಎನ್ನುವ ಬಗ್ಗೆ ತಜ್ಞರು ಪರೀಕ್ಷೆ ನಡೆಸಲಿದ್ದಾರೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!