AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ. ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ. ಇನ್ನು […]

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ
ಆಯೇಷಾ ಬಾನು
|

Updated on:Jul 14, 2020 | 9:44 AM

Share

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ.

ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ.

ಇನ್ನು ಜನರದ ಅನೇಕ ಅಂಗಡಿ ಮುಂಗಟ್ಟುಗಳ ಮುಂದೆ ಇದೇ ರೀತಿಯ ದೃಶ್ಯ ಕಂಡು ಬಂದಿದೆ. ಬೆಂಗಳೂರು ಒಂದು ವಾರ ಸ್ತಬ್ಧವಾಗಲಿದ್ದು, ಒಂದು ವಾರಕ್ಕೆ ಬೇಕಾಗುವ ಎಲ್ಲಾ ಸಾಮಾನು ಇಂದೇ ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗುತ್ತಿದ್ದು, ಇದೂ ವಿಸ್ತರಣೆಯಾಗುವ ಸಾಧ್ಯತೆ ಇದೆ.

Published On - 9:41 am, Tue, 14 July 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ