AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ. ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ. ಇನ್ನು […]

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 14, 2020 | 9:44 AM

Share

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ.

ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ.

ಇನ್ನು ಜನರದ ಅನೇಕ ಅಂಗಡಿ ಮುಂಗಟ್ಟುಗಳ ಮುಂದೆ ಇದೇ ರೀತಿಯ ದೃಶ್ಯ ಕಂಡು ಬಂದಿದೆ. ಬೆಂಗಳೂರು ಒಂದು ವಾರ ಸ್ತಬ್ಧವಾಗಲಿದ್ದು, ಒಂದು ವಾರಕ್ಕೆ ಬೇಕಾಗುವ ಎಲ್ಲಾ ಸಾಮಾನು ಇಂದೇ ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗುತ್ತಿದ್ದು, ಇದೂ ವಿಸ್ತರಣೆಯಾಗುವ ಸಾಧ್ಯತೆ ಇದೆ.

Published On - 9:41 am, Tue, 14 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!