AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ. ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ. ಇನ್ನು […]

ಲಾಕ್​ಡೌನ್ ಹಿನ್ನೆಲೆ ಖರೀದಿಗೆ ಮುಗಿಬಿದ್ದ ಜನ, ಅಂಗಡಿಗಳ ಮುಂದೆ ಕ್ಯೂ
ಆಯೇಷಾ ಬಾನು
|

Updated on:Jul 14, 2020 | 9:44 AM

Share

ಬೆಂಗಳೂರು: ರಾತ್ರಿ 8ರಿಂದ 1 ವಾರ ಬೆಂಗಳೂರು ಲಾಕ್‌ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಸ್ತು ಖರೀದಿಗೆ ಸೂಪರ್ ಮಾರ್ಕೆಟ್‌ಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೂಪರ್ ಮಾರ್ಕೆಟ್ ಮುಂದೆ ಜನ ಸಾಲು ಸಾಲಾಗಿ ನಿಂತು ಖರೀದಿಗೆ ಮುಂದಾಗಿರುವ ದೃಶ್ಯಗಳು ಕಂಡು ಬಂದಿವೆ.

ದೈಹಿಕ ಅಂತರ ದೃಷ್ಟಿಯಿಂದ 10 ಜನರಿಗೆ ಮಾತ್ರ ಸೂಪರ್ ಮಾರ್ಕೆಟ್ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಆ 10 ಜನರ ಸರದಿ ಮುಗಿದ ಬಳಿಕ ಉಳಿದವರನ್ನು 10 ಜನರಂತೆ ಖರೀದಿಗೆ ಅವಕಾಶ ನೀಡಲಾಆಗುತ್ತಿದೆ.

ಇನ್ನು ಜನರದ ಅನೇಕ ಅಂಗಡಿ ಮುಂಗಟ್ಟುಗಳ ಮುಂದೆ ಇದೇ ರೀತಿಯ ದೃಶ್ಯ ಕಂಡು ಬಂದಿದೆ. ಬೆಂಗಳೂರು ಒಂದು ವಾರ ಸ್ತಬ್ಧವಾಗಲಿದ್ದು, ಒಂದು ವಾರಕ್ಕೆ ಬೇಕಾಗುವ ಎಲ್ಲಾ ಸಾಮಾನು ಇಂದೇ ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಮಾಡಲಾಗುತ್ತಿದ್ದು, ಇದೂ ವಿಸ್ತರಣೆಯಾಗುವ ಸಾಧ್ಯತೆ ಇದೆ.

Published On - 9:41 am, Tue, 14 July 20

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್