AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರ್ಮರಣ

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರಂತ ಸಾವಿಗೀಡಾಗಿದ್ದಾರೆ. ಹಣಗವಾಡಿ ಬಳಿಯ ತುಂಗಭದ್ರಾ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು,  ಒಡೆಯರರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಮೇಲಿದ್ದ ಸಿದ್ದಮ್ಮ ಸೇತುವೆ ಕೆಳಗೆ ಬಿದ್ದು ಸಾವಿಗೀಡಾಗಿದ್ದರೆ ತೀವ್ರ ಗಾಯಗೊಂಡ ಪತಿ ಹಾಲೇಶಪ್ಪ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮೃತರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಒಡೆಯರರಾಯನಹಳ್ಳಿ ಗ್ರಾಮದ ನಿವಾಸಿಗಳು. ಹರಿಹರ ಗ್ರಾಮಾಂತರ ಪೊಲೀಸ್ […]

ಸೇತುವೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರ್ಮರಣ
ಸಾಧು ಶ್ರೀನಾಥ್​
|

Updated on:Jan 01, 2021 | 3:37 PM

Share

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ದುರಂತ ಸಾವಿಗೀಡಾಗಿದ್ದಾರೆ. ಹಣಗವಾಡಿ ಬಳಿಯ ತುಂಗಭದ್ರಾ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು,  ಒಡೆಯರರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತಪಟ್ಟಿದ್ದಾರೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಮೇಲಿದ್ದ ಸಿದ್ದಮ್ಮ ಸೇತುವೆ ಕೆಳಗೆ ಬಿದ್ದು ಸಾವಿಗೀಡಾಗಿದ್ದರೆ ತೀವ್ರ ಗಾಯಗೊಂಡ ಪತಿ ಹಾಲೇಶಪ್ಪ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮೃತರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಒಡೆಯರರಾಯನಹಳ್ಳಿ ಗ್ರಾಮದ ನಿವಾಸಿಗಳು. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 3:36 pm, Fri, 1 January 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?