AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ. […]

ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’
ಸಾಧು ಶ್ರೀನಾಥ್​
|

Updated on:Aug 08, 2020 | 2:17 PM

Share

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ.

ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 2:02 pm, Sat, 8 August 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್