AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ. […]

ಕುಡುಕ ಲಾರಿ ಚಾಲಕನ ಹಾವಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ‘ಆಕ್ಸಿಡೆಂಟ್’
ಸಾಧು ಶ್ರೀನಾಥ್​
|

Updated on:Aug 08, 2020 | 2:17 PM

Share

ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್​ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನೊಬ್ಬ ಅತಿಯಾಗಿ ಮದ್ಯ ಸೇವಿಸಿ ಲಾರಿ ಚಲಾಯಿಸಿದ್ದಾನೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ವೇಗವಾಗಿ ಬಂದು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಟೋಲ್​ ಸಿಬ್ಬಂದಿ ಅಲ್ಲಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ.

ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 2:02 pm, Sat, 8 August 20

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!