AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾವೃತಗೊಂಡ ಸೇತುವೆ ದಾಟಲು ಹೋಗಿ 260 ಚೀಲ ಸಕ್ಕರೆ ನೀರುಪಾಲು!

ಬೆಳಗಾವಿ: ಲಾರಿ ಪಲ್ಟಿಯಾಗಿ 260 ಚೀಲ ಸಕ್ಕರೆ ನೀರುಪಾಲಾಗಿರುವ ಘಟನೆ ಗೋಕಾಕ್ ತಾಲೂಕಿನ ರಡ್ಡೇರಟ್ಟಿ ಬಳಿಯ ಚಿಕ್ಕ ಸೇತುವೆ ಮೇಲೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ರಡ್ಡೇರಟ್ಟಿ-ಯಾದವಾಡ ಸಂಪರ್ಕ ಕಲ್ಪಿಸುವ ಚಿಕ್ಕ ಸೇತುವೆ ಜಲಾವೃತವಾಗಿತ್ತು. ಈ ರೀತಿ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ವೇಳೆ ನೀರಿನ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಸುಮಾರು 260 ಸಕ್ಕರೆ ಚೀಲ […]

ಜಲಾವೃತಗೊಂಡ ಸೇತುವೆ ದಾಟಲು ಹೋಗಿ 260 ಚೀಲ ಸಕ್ಕರೆ ನೀರುಪಾಲು!
ಆಯೇಷಾ ಬಾನು
|

Updated on:Sep 27, 2020 | 9:52 AM

Share

ಬೆಳಗಾವಿ: ಲಾರಿ ಪಲ್ಟಿಯಾಗಿ 260 ಚೀಲ ಸಕ್ಕರೆ ನೀರುಪಾಲಾಗಿರುವ ಘಟನೆ ಗೋಕಾಕ್ ತಾಲೂಕಿನ ರಡ್ಡೇರಟ್ಟಿ ಬಳಿಯ ಚಿಕ್ಕ ಸೇತುವೆ ಮೇಲೆ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ರಡ್ಡೇರಟ್ಟಿ-ಯಾದವಾಡ ಸಂಪರ್ಕ ಕಲ್ಪಿಸುವ ಚಿಕ್ಕ ಸೇತುವೆ ಜಲಾವೃತವಾಗಿತ್ತು. ಈ ರೀತಿ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ವೇಳೆ ನೀರಿನ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಲಾರಿಯಲ್ಲಿದ್ದ ಸುಮಾರು 260 ಸಕ್ಕರೆ ಚೀಲ ನೀರಿಗೆ ಬಿದ್ದು ನೀರುಪಾಲಾಗಿದೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ ವ್ಯಕ್ತಿಗೆ ಸೇರಿದ ಲಾರಿ ಇದಾಗಿದ್ದು, ರಡ್ಡೇರಟ್ಟಿ ಮಾರ್ಗವಾಗಿ ಯಾದವಾಡ ಗ್ರಾಮದತ್ತ ಲಾರಿ ಹೊರಟಿತ್ತು.

Published On - 9:50 am, Sun, 27 September 20

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ