AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌

ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌
ಸಾಧು ಶ್ರೀನಾಥ್​
| Edited By: |

Updated on: Jan 28, 2021 | 3:30 PM

Share

ಹಾಸನ:ಯುವತಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ಸುಸ್ಮಿತಾಳನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಆರೋಪಿ ಹೇಮಂತ್ ಪ್ರೇಯಸಿಯನ್ನ ಕೊಲೆಗೈದು ಎಸ್ಕೇಪ್‌ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ.

‘ಪ್ರೀತಿ ಕೊಂದ ಪ್ರೇಯಸಿ’ಯನ್ನೇ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಪ್ರೇಮಿ!

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ