AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೊಬ್ಬನೊಂದಿಗೆ ಮದ್ವೆ: ಪ್ರಿಯಕರನ ಜೊತೆ ವೇಲ್ ಬಿಗಿದು, ಕೃಷಿ ಹೊಂಡದಲ್ಲಿ ಯುವತಿ ಆತ್ಮಹತ್ಯೆ

ಕೋಲಾರ: ವೇಲ್ ಕಟ್ಟಿಕೊಂಡು ಹೊಂಡಕ್ಕೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುಗಿಲಬೆಲೆ ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದು ಮಾದಮಂಗಲದ ಸುರೇಶ್, ಹಾಗೂ ಕಾರಹಳ್ಳಿಯ ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಾಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರು 2 ತಿಂಗಳ ಹಿಂದೆ ಬೇರೊಬ್ಬನೊಂದಿಗೆ ಮದುವೆ ಮಾಡಿದ್ದರು. ಇದರಿಂದ ಬೇಸರಗೊಂಡ ಪ್ರೇಮಿಗಳಿಬ್ಬರು ಇಂದು ವೇಲ್‌ ಕಟ್ಟಿಕೊಂಡು ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂಗಾರಪೇಟೆ ಠಾಣೆ ಪೊಲೀಸರು ಭೇಟಿ ಕೊಟ್ಟು […]

ಬೇರೊಬ್ಬನೊಂದಿಗೆ ಮದ್ವೆ: ಪ್ರಿಯಕರನ ಜೊತೆ ವೇಲ್ ಬಿಗಿದು, ಕೃಷಿ ಹೊಂಡದಲ್ಲಿ ಯುವತಿ ಆತ್ಮಹತ್ಯೆ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 20, 2020 | 12:50 PM

Share

ಕೋಲಾರ: ವೇಲ್ ಕಟ್ಟಿಕೊಂಡು ಹೊಂಡಕ್ಕೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುಗಿಲಬೆಲೆ ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದು ಮಾದಮಂಗಲದ ಸುರೇಶ್, ಹಾಗೂ ಕಾರಹಳ್ಳಿಯ ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಪಾಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರು 2 ತಿಂಗಳ ಹಿಂದೆ ಬೇರೊಬ್ಬನೊಂದಿಗೆ ಮದುವೆ ಮಾಡಿದ್ದರು. ಇದರಿಂದ ಬೇಸರಗೊಂಡ ಪ್ರೇಮಿಗಳಿಬ್ಬರು ಇಂದು ವೇಲ್‌ ಕಟ್ಟಿಕೊಂಡು ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂಗಾರಪೇಟೆ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು