AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮನೆಯವರ ವಿರೋಧ: ಸೆಲ್ಪಿ ವಿಡಿಯೋ ಮಾಡಿ ಬಾವಿಗೆ ಹಾರಿದ ಪ್ರೇಮಿಗಳು

ಯಾದಗಿರಿ: ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ತಾಲೂಕಿನ ಗೊಂದಡಗಿ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ (21) ಹಾಗೂ ಮಹಾದೇವಿ (18) ಗ್ರಾಮದ ಜಮೀನೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಆತ್ಮಹತ್ಯೆಗೂ ಮುನ್ನ ಸೆಲ್ಪಿ ವಿಡಿಯೋ ಮಾಡಿರುವ ಪ್ರೇಮಿಗಳು ಆತ್ಮಹತ್ಯೆಗೆ ಕಾರಣ ನೀಡಿದ್ದಾರೆ. ಅವರ ಪ್ರಕಾರ ಯುವತಿ ಮಹಾದೇವಿ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದರು. ಜೊತೆಗೆ ನಿನ್ನೆ ಮಹಾದೇವಿ ಪೋಷಕರು ಪ್ರೀತಿ ನಿರಾಕರಿಸಿ ಮಹಾದೇವಿಗೆ ಹೊಡೆದಿದ್ದರು. ಹೀಗಾಗಿ ಇಬ್ಬರು ಮನನೊಂದು ಜೊತೆಯಾಗಿ ನಿನ್ನೆ […]

ಮದುವೆಗೆ ಮನೆಯವರ ವಿರೋಧ: ಸೆಲ್ಪಿ ವಿಡಿಯೋ ಮಾಡಿ ಬಾವಿಗೆ ಹಾರಿದ ಪ್ರೇಮಿಗಳು
ಸಾಧು ಶ್ರೀನಾಥ್​
|

Updated on: Sep 10, 2020 | 3:48 PM

Share

ಯಾದಗಿರಿ: ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ತಾಲೂಕಿನ ಗೊಂದಡಗಿ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ (21) ಹಾಗೂ ಮಹಾದೇವಿ (18) ಗ್ರಾಮದ ಜಮೀನೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಆತ್ಮಹತ್ಯೆಗೂ ಮುನ್ನ ಸೆಲ್ಪಿ ವಿಡಿಯೋ ಮಾಡಿರುವ ಪ್ರೇಮಿಗಳು ಆತ್ಮಹತ್ಯೆಗೆ ಕಾರಣ ನೀಡಿದ್ದಾರೆ.

ಅವರ ಪ್ರಕಾರ ಯುವತಿ ಮಹಾದೇವಿ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದರು. ಜೊತೆಗೆ ನಿನ್ನೆ ಮಹಾದೇವಿ ಪೋಷಕರು ಪ್ರೀತಿ ನಿರಾಕರಿಸಿ ಮಹಾದೇವಿಗೆ ಹೊಡೆದಿದ್ದರು. ಹೀಗಾಗಿ ಇಬ್ಬರು ಮನನೊಂದು ಜೊತೆಯಾಗಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರೂ ಬೇರೆ ಬೇರೆ ಸಮುದಾಯಕ್ಕೆ ಸೇರಿದ್ದಕ್ಕೆ ಪ್ರೀತಿಗೆ ವಿರೋಧ ಇತ್ತು ಎನ್ನಲಾಗಿದ್ದು, ಸೈದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್